LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವಿದ್ಯಾರ್ಥಿ ಅಭಿವೃದ್ಧಿ ಕಾರ್ಯಕ್ರಮ







ಬಳ್ಳಾರಿ, ಮಾ.27.: ರಾವ್ ಬಹದ್ದೂರ್ ವೈ ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ವಿಭಾಗದ ವತಿಯಿಂದ " ಐದು ದಿನದ ವಿದ್ಯಾರ್ಥಿ ಅಭಿವೃದ್ದಿ ಕಾರ್ಯಕ್ರಮವನ್ನು ದಿನಾಂಕ: 25-03-2026 ರಂದು ಬೆಳಗ್ಗೆ 10:00 ಗಂಟೆಗೆ  ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ  ಸಂಪನ್ಮೂಲ ವ್ಯಕ್ತಿಗಳಾದ ಬೆಂಗಳೂರಿನ ಶ್ರೀಮತಿ ಸೀಮಾ .ಇವರು ಮಾತನಾಡುತ್ತಾ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳಿಗೆ  VLSI & Semiconductor    ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಕುರಿತು, ನೆಟ್ವಿರ್ಕಿಂಗ್  ಅವಕಾಶಗಳು, ಸಂಶೋಧನೆಗೆ ಸಿಗುವ ಅವಕಾಶಗಳು, ವೃತ್ತಿಪರ ಅಬಿವೃದ್ಧಿ ಹಾಗೂ ಅತ್ಯಾಧುನಿಕ ಸಂಶೋದನೆಗೆ ಅದರ ಸಾರ್ಥಕವಾದ ಸದ್ಬಳಕೆಯಿಂದ ಆಗುವ ಉಪಯೋಗಗಳನ್ನು ತಿಳಿಸಿದರು.

ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ವಿಭಾಗದ ಮುಖ್ಯಸ್ಥರಾದ ಡಾ|| ಪ್ರಭಾವತಿ .ಎಸ್ ಸಭೆಯನ್ನು ಸ್ವಾಗತಿಸಿದರು ಮತ್ತು ಕಾರ್ಯಕ್ರಮದ ಉದ್ದೇಶವನ್ನು ಕುರಿತು ಮಾತನಾಡಿದರು. ಅಸೋಸಿಯೇಟ್ ಪ್ರೊಫೆಸರ್ ಡಾ|| ಚಿನ್ನಾ .ವಿ. ಗೌಡರ್ ಈ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಿಗೆ ಸದುಪಯೋಗಪಡಿಸಿಕೊಳ್ಳಿ ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ಭೋಧಕ, ಭೋಧಕೇತರರ ಸಿಬ್ಬಂದಿ ವರ್ಗ, ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು ಮತ್ತು ಶ್ರೀಮತಿ ವಾಣೀ ಹೆಚ್ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.

ಪ್ರಾಂಶುಪಾಲರಾದ ಡಾ|| ರಾಜಶೇಖರನ್ ಷನ್ಮುಗಮ್ ಮತ್ತು ಉಪಪ್ರಾಂಶುಪಾಲರಾದ ಡಾ|| ಸವಿತ ಸೊನೊಳಿ ಉಪಸ್ಥಿತರಿದ್ದರು.







Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ