LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಸುಮುಖ್ ರಗಡ್ ಅವತಾರದ ಹೊಸ ಸಿನಿಮಾ 








      'ಮನದ ಕಡಲು' ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಹುಟ್ಟಿಸಿರುವ ಯುವ ನಾಯಕ ಸುಮುಖ್  ಬರ್ತಡೇ ವಿಶೇಷವಾಗಿ ಹೊಸ ಸಿನಿಮಾ ಘೋಷಣೆಯಾಗಿದೆ.   ಯೋಗರಾಜ್ ಭಟ್ ನಿರ್ದೇಶನದ 'ಮನದ ಕಡಲು' ಚಿತ್ರದಲ್ಲಿ ಲವರ್ ಬಾಯ್ ಆಗಿದ್ದ ಸುಮುಖ್ ಈಗ ಹೊಸ ಅವತಾರವೆತ್ತಿದ್ದಾರೆ‌. ಚಾಕಲೇಟ್ ಹೀರೋ ಸುಮುಖ್ ಕಂಪ್ಲೀಟ್ ರಗಡ್ ಅವತಾರ ತಾಳಿದ್ದಾರೆ.


     ಗಣೇಶ ಪೇಟಿಂಗ್ ಮುಂದೆ ಕೈಯಲ್ಲಿ ಪೇಂಟ್ ಬಾಕ್ಸ್ ಹಿಡಿದು ನಿಂತಿರುವ ಸುಮುಖ್ ಗೆ ಅವನ ನಿಷ್ಠೆ ತಲೆಬಾಗುವುದಿಲ್ಲ. ಅದು ಜ್ವಾಲೆಯಂತೆ ಹತ್ತಿ ಉರಿಯುತ್ತದೆ ಎಂಬ ಅಡಿ ಬರಹ ಕೊಡಲಾಗಿದೆ.

     ಕಳೆದ ಹತ್ತದಿನೈದು ವರ್ಷಗಳಿಂದ ಅಸೋಸಿಯೇಟ್ ಡೈರೆಕ್ಟರ್ ಆಗಿ ದುಡಿದಿರುವ ಸಂಜಯ್ ಕೆಕೆ ಅವರೇ ಕಥೆ ಬರೆದು ಚೊಚ್ಚಲ ಚಿತ್ರ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸತ್ಯ ಘಟನೆಯೊಂದನ್ನು ಸಿನಿಮಾ ರೂಪಕ್ಕಿಳಿಸುತ್ತಿದ್ದಾರೆ‌. ಸಂಜಯ್ ಹಾಗೂ ಸುಮುಖ್ ಅವರ ಹೊಸ ಸಾಹಸಕ್ಕೆ ರಾಯಲ್ ಫೈ ಎಂಟರ್ಟೈನ್ಮೆಂಟ್ ಬಂಡವಾಳ ಹಾಕುತ್ತಿದೆ.












Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್