LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ನ್ಯಾಯಾಧೀಶರ ಮೇಲೆ ಹನಿಟ್ರ್ಯಾಪ್‌ ಆರೋಪ; ಪಿಐಎಲ್‌ ವಜಾಗೊಳಿಸಿದ ಸುಪ್ರೀಂ

ಬೆಂಗಳೂರು, ಮಾರ್ಚ್​ 26: ರಾಜಕಾರಣಿಗಳು, ನ್ಯಾಯಾಧೀಶರ ಮೇಲೆ ಹನಿಟ್ರ್ಯಾಪ್ ಆರೋಪ ಕರ್ನಾಟಕ ಸೇರಿದಂತೆ ರಾಷ್ಟ್ರಮಟ್ಟದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಇದಕ್ಕೆ ಸಂಬಂಧಿಸಿದಂತೆ ಲಾಯರ್​ ವಿನಯ್ ಕುಮಾರ್ ಸಿಂಗ್​​ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು  ಸುಪ್ರೀಂಕೋರ್ಟ್​​ ಬುಧವಾರ ವಜಾಗೊಳಿಸಿ ಆದೇಶ ಹೊರಡಿಸಿದೆ. ನೀವು ಜಾರ್ಖಂಡ್​​ನವರು ನಿಮಗೇನು ಸಂಬಂಧ? ಪೊಲಿಟಿಕಲ್ ನಾನ್​ಸೆನ್ಸ್​ಗಳನ್ನೆಲ್ಲಾ ವಿಚಾರಣೆ ಮಾಡಲು ಆಗಲ್ಲ. ಜಡ್ಜ್​ಗಳು ಏಕೆ ಹನಿಟ್ರ್ಯಾಪ್​​ಗೆ ಒಳಗಾಗುತ್ತಾರೆ, ಅದನ್ನು ಜಡ್ಜ್​ಗಳು ನೋಡಿಕೊಳ್ಳುತ್ತಾರೆ ನಿಮಗೇನು ಸಂಬಂಧ ಎಂದು ಸುಪ್ರೀಂ ಪ್ರಶ್ನೆ ಮಾಡಿದ

ಬಗ್ಗೆ ಇಂದು ಸುಪ್ರೀಂಕೋರ್ಟ್ ವಿಚಾರಣೆ ಮಾಡಿದೆ. ಹಿರಿಯ ಸಚಿವರು, ಶಾಸಕರು, ರಾಜಕೀಯ ಮುಖಂಡರು ಮತ್ತು ನ್ಯಾಯಾಧೀಶರ ಹನಿಟ್ರ್ಯಾಪ್​​ ಆರೋಪಗಳ ಬಗ್ಗೆ ಅರ್ಜಿದಾರರು ವಾದವನ್ನು ಮಂಡಿಸಿದರು. ವಾದ-ವಿವಾದ ಆಲಿಸಿದ ಸುಪ್ರೀಂಕೋರ್ಟ್ ಲಾಯರ್​ ವಿನಯ್ ಕುಮಾರ್ ಸಿಂಗ್​​ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್