LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಇವಿಎಂ ವಿವಿಪ್ಯಾಟ್ ಪ್ರಕರಣದಲ್ಲಿ ಸುಪ್ರೀಂ ವಿಚಾರಣೆ ಮುಕ್ತಾಯ: ತೀರ್ಪು ಕಾಯ್ದಿರಿಸಿದ ಕೋರ್ಟ್

ನವದೆಹಲಿ, ಏಪ್ರಿಲ್ 24: ಲೋಕಸಭಾ ಚುನಾವಣೆಯಲ್ಲಿ ಮತ ಎಣಿಕೆ ವೇಳೆ ಇವಿಎಂ ಮತ್ತು ವಿವಿಪ್ಯಾಟ್ ಮತಗಳನ್ನು ತಾಳೆ ಮಾಡಬೇಕು  ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಕ್ತಾಯಗೊಳಿಸಿದೆ. ಇದೂಗ ತೀರ್ಪನ್ನು ಕಾಯ್ದಿರಿಸಿದೆ.

ಅರ್ಜಿ ವಿಚಾರಣೆ ವೇಳೆ ನಡೆದ ವಾದ ಪ್ರತಿವಾದದ ವೇಳೆ ನ್ಯಾಯಪೀಠದ ಜಡ್ಜ್​ಗಳು ಕೆಲವಿಷ್ಟು ಮಹತ್ವದ ಅನಿಸಿಕೆಗಳನ್ನು ತೋರ್ಪಡಿಸಿದ್ದುಂಟು. ಎಲೆಕ್ಟ್ರಾನಿಕ್ ವೋಟಿಂಗ್ ಮೆಷೀನ್ ಬದಲು ಹಿಂದಿನ ಬ್ಯಾಲಟ್ ಪೇಪರ್ ವೋಟಿಂಗ್ ವ್ಯವಸ್ಥೆ ಬಗ್ಗೆ ಜಡ್ಜ್​ಗಳು ಅಸಮಾಧಾನ ವ್ಯಕ್ತಪಡಿಸಿದ್ದರು. ಹಾಗೆಯೇ, ವಿವಿಪ್ಯಾಟ್ ವಿಚಾರದಲ್ಲಿ ನ್ಯಾಯಾಧೀಶರು ಕಾಮೆಂಟ್ ಮಾಡಿದ್ದು, ಚುನಾವಣೆ ನಡೆಸಲೆಂದು ಬೇರೆ ಸ್ವಾಯತ್ತ ಸಂಸ್ಥೆ ಇದೆ. ಚುನಾವಣೆಯನ್ನು ಕೋರ್ಟ್ ನಿಯಂತ್ರಿಸಲು ಆಗಲ್ಲ ಎಂದೂ ಹೇಳಿದ್ದಾರೆ.

ಇವಿಎಂಗಳಲ್ಲಿ ಚಲಾಯಿಸಿದ ಮತಗಳನ್ನು ಸಂಪೂರ್ಣವಾಗಿ ವಿವಿಪ್ಯಾಟ್​ನೊಂದಿಗೆ ಪರಿಶೀಲನೆ ನಡೆಸಬೇಕು ಎಂದು ವಿವಿಧ ಅರ್ಜಿಗಳು ಸುಪ್ರೀಂಕೋರ್ಟ್​ನಲ್ಲಿ ಸಲ್ಲಿಕೆ ಆಗಿದ್ದವು. ಅವೆಲ್ಲವನ್ನೂ ಒಟ್ಟು ಸೇರಿಸಿ ನ್ಯಾಯಪೀಠ ವಿಚಾರನೆ ನಡೆಸಿದೆ. ಈ ನ್ಯಾಯಪೀಠದಲ್ಲಿ ನ್ಯಾ| ಸಂಜೀವ್ ಖನ್ನ ಮತ್ತು ನ್ಯಾ| ದೀಪಂಕರ್ ದತ್ತ ಇದ್ದಾರೆ. ಅರ್ಜಿದಾರರ ಪರವಾಗಿ ಪ್ರಶಾಂತ್ ಭೂಷಣ್ ಮೊದಲಾದ ಹಿರಿಯ ವಕೀಲರು ವಾದಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್