LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಮಹಾರಾಷ್ಟ್ರ ಚುನಾವಣೆ ಮಧ್ಯೆ ಸಂಚಲನ ಮೂಡಿಸಿದ ಬಿಟ್​ಕಾಯಿನ್ ಹಗರಣ

ಒಂದೆಡೆ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ನಡೆಯುತ್ತಿದ್ದು, ಇನ್ನೊಂದೆಡೆ ಬಿಟ್​ ಕಾಯಿನ್ ಹಗರಣ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಪುಣೆಯ ಮಾಜಿ-ಐಪಿಎಸ್ ಅಧಿಕಾರಿ ರವೀಂದ್ರನಾಥ ಪಾಟೀಲ್ ಅವರು ಎನ್ಸಿಪಿ-(ಎಸ್ಪಿ) ನಾಯಕಿ ಮತ್ತು ಬಾರಾಮತಿ ಸಂಸದೆ ಸುಪ್ರಿಯಾ ಸುಳೆ ಮತ್ತು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ವಿರುದ್ಧ ಗಂಭೀರವಾದ ಆರೋಪ ಮಾಡಿ, 2018ರ ಕ್ರಿಪ್ಟೋಕರೆನ್ಸಿಗೆ ಸಂಬಂಧಿಸಿದ ವಂಚನೆ ಪ್ರಕರಣದಲ್ಲಿ ಅವರು ಭಾಗಿಯಾಗಿದ್ದು, ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಹಣ ಹೂಡಲು ಅದನ್ನೇ ಬಳಸಿಕೊಂಡಿದ್ದಾರೆ ಎಂದು ಹೇಳಿದ್ದರು.





ಲೋಕಸಭಾ ಸಂಸದೆ ಮತ್ತು ಎನ್‌ಸಿಪಿ (ಶರದ್ ಪವಾರ್) ನಾಯಕಿ ಸುಪ್ರಿಯಾ ಸುಳೆ ಅವರು ಪುಣೆಯ ಚುನಾವಣಾ ಆಯೋಗ ಮತ್ತು ಸೈಬರ್ ಸೆಲ್‌ಗೆ ಔಪಚಾರಿಕ ದೂರು ಸಲ್ಲಿಸಿದ್ದು, ತಮ್ಮ ಬಗ್ಗೆ ಸುಳ್ಳು ಮತ್ತು ಮಾನಹಾನಿಕರ ಮಾಹಿತಿಯನ್ನು ಹರಡಿದ ಆರೋಪದಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿರುದ್ಧ ತುರ್ತು ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ. ಚುನಾವಣಾ ನಿಧಿ ವಿತರಣೆಗಾಗಿ ಸುಪ್ರಿಯಾ ಸುಳೆ ಮತ್ತು ನಾನಾ ಪಟೋಲೆ ಅವರು ಕೆಲವು ಬಿಟ್‌ಕಾಯಿನ್‌ಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪಗಳು ಸೇರಿವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್