LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಆರು ತಿಂಗಳಲ್ಲಿಯೇ ಕಿತ್ತು ಹೋದ ಗೂಟಗಳು, ತುಂಡಾದ ಸರಪಳಿ                   





ಬಳ್ಳಾರಿ, ಏ.11..:  ಸುವರ್ಣ ಬಳ್ಳಾರಿಯಲ್ಲಿ ನಗರದ ಸೌಂದರೀಕರಣಕ್ಕೆ  ನಡೆಸಿದ ಗೋಲ್ಡನ್ ಕಾಮಗಾರಿಗಳು  ಆರು ತಿಂಗಳಲ್ಲಿಯೇ ಕಿತ್ತು ಹೋಗುತ್ತಿವೆ.

ನಗರದ ದುರ್ಗಮ್ಮ ಗುಡಿ ರೈಲ್ವೆ ಅಂಡರ್ ಬ್ರಿಡ್ಜ್ ನಲ್ಲಿ  ಪಾದಚಾರಿಗಳಿಗಾಗಿ ರಚಿಸಿರುವ ಪುಟ್ ಪಾಥ ರಸ್ತೆ ಪಕ್ಕದಲ್ಲಿ ಕಬ್ಬಿಣದಿಂದ ಗೂಟಗಳನ್ನು ನೆಟ್ಟು ಅದಕ್ಕೆ ಚೈನ್ ಅಳವಡಿಸಿತ್ತು.  ಇದರಿಂದ ಪಾದಚಾರಿಗಳು ಸುಲಭವಾಗಿ ಸುರಕ್ಷಿತವಾಗಿ ಓಡಾಡುತ್ತಿದ್ದರು.

ಆದರೆ  ಮಾಡಿದ ಆರಂಭದಲ್ಲಿ ಕೆಲವು ಕಿತ್ತು ಹೋಗಿದ್ದವು. ರಿಪೇರಿ ಮಾ‌ಡಲಾಗಿತ್ತು. ಆದರೆ ಮತ್ತೆ ಹಲವಡೆ ಕಿತ್ತು ಹೋಗಿವೆ. ಆದರೆ ರಿಪೇರಿ ಮಾಡಿಲ್ಲ.

ಕೇವಲ ಆರು ತಿಂಗಳ ಒಳಗೆ ಹೀಗೆ ಕಿತ್ತು ಹೋದರೆ ಹೇಗೆ.  ಕಿತ್ತು ಹೋಗಿ ಎರಡು ತಿಂಗಳಾದರೂ  ದುರಸ್ತಿ ಮಾಡದೆ ನಿರ್ಲಕ್ಷ್ಯ ಧೋರಣೆ ತಳೆದಿದೆ.

ಬಳ್ಳಾರಿ ನಗರದಲ್ಲಿ ಈ ರೀತಿ ಕಳಪೆ ಕಾಮಗಾರಿ ಮಾಡುವುದು ಸರಿಯಲ್ಲ ಇದರಿಂದ ರಾತ್ರಿ ಸಮಯದಲ್ಲಿ ಅಪಘಾತ ಸಂಭವಿಸಬಹುದು ದಯವಿಟ್ಟು ಸಂಬಂಧಪಟ್ಟ ಗುತ್ತಿಗೆದಾರರಿಗೆ ಮಾಹಿತಿ ತಿಳಿಸಿ ಸಂಪೂರ್ಣವಾಗಿ ರಿಪೇರಿ ಮಾಡಿಸ ಬೇಕೆಂದು ಸಾಮಾಜಿಕ ಹೋರಾಟಗಾರ ಆರ್ ವೆಂಕಟರೆಡ್ಡಿ  ಆಗ್ರಹಿಸಿದ್ದು. ಒಂದು ಕಾಮಗಾರಿ ಮಾಡಿದರೆ ಕನಿಷ್ಠ 10 ವರ್ಷ ಬಾಳಿಕೆ ಬರಬೇಕು  ಕೇವಲ ಆರು ತಿಂಗಳಿಗೆ ಈ ರೀತಿ ಕಳಪೆ ಕಾಮಗಾರಿ ಆದರೆ ಸಾರ್ವಜನಿಕರ ತೆರಿಗೆ ಹಣ ದುರುಪಯೋಗ ಆಗುವ ಪರಿಸ್ಥಿತಿ ಬಂದಿದೆ ಎಂದಿದ್ದಾರೆ.





Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್