LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕು ಎನ್ನುವ ನಿರ್ಧಾರ


ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿಯೇ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಹಗರಣಗಳ ಹುತ್ತ ಕಟ್ಟಿಕೊಂಡಿದ್ದು, ಇದರ ವಿರುದ್ಧ ಸಮರ್ಥವಾಗಿ ಸದನದಲ್ಲಿ ಹೋರಾಟ ನಡೆಸಬೇಕು ಎನ್ನುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಎಲ್ಲ ನಾಯಕರ ಅಭಿಪ್ರಾಯ ಆಲಿಸಿ ಉಭಯ ಸದನಗಳಲ್ಲಿಯೂ ಸಮಾನ ರೀತಿಯ ಹೋರಾಟ ನಡೆಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕು ಎನ್ನುವ ನಿರ್ಧಾರ ಮಾಡಲಾಯಿತು.




ಮೊದಲ ದಿನದಿಂದಲೇ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕು ಎನ್ನುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ವಾಲ್ಮೀಕಿ ನಿಗಮದ ಹಗರಣ ಪ್ರಕರಣದೊಂದಿಗೆ ಆರಂಭಿಸಿ, ಮೈಸೂರಿನ ಮುಡಾ ಹಗರಣದಲ್ಲಿ ಸಿಎಂ ಪತ್ನಿಗೆ ನಿವೇಶನಗಳ ಹಂಚಿಕೆ ಆರೋಪ ಸೇರಿದಂತೆ ಇಡೀ ಪ್ರಕರಣದ ಸಿಬಿಐ ತನಿಖೆ ಕೋರಿ ಉಭಯ ಸದನಗಳಲ್ಲಿ ಹೋರಾಟ ನಡೆಸಬೇಕು, ಗ್ಯಾರಂಟಿ ಯೋಜನೆಗಳಿಗೆ ಎಸ್​ಇಪಿ ಟಿಎಸ್​ಪಿ ಹಣ ಬಳಕೆ ವಿರುದ್ಧ ಹೋರಾಟ ನಡೆಸಬೇಕು. ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ವಿರುದ್ಧ ಹೋರಾಟ ನಡೆಸಬೇಕು ಹಾಗು ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ ಎನ್ನುವುದರ ವಿರುದ್ಧವೂ ಗಟ್ಟಿಯಾದ ದನಿಯಲ್ಲಿ ಉಭಯ ಸದನಗಳಲ್ಲಿ ಹೋರಾಟ ನಡೆಸಬೇಕು ಎನ್ನುವ ನಿರ್ಧಾರವನ್ನು ಅಶೋಕ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೈಗೊಳ್ಳಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್