LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ವಿಂಡೋಸ್ ಬಳಕೆದಾರರಿಗೆ ಅಪಾಯದ ಎಚ್ಚರಿಕೆ ನೀಡಿದ ಸರ್ಕಾರ

ದೆಹಲಿ ಆಗಸ್ಟ್ 19: ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ  ಅಡಿಯಲ್ಲಿ ಸೈಬರ್ ಸೆಕ್ಯುರಿಟಿ ವಾಚ್‌ಡಾಗ್, ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ (CERT-In), ಆಪರೇಟಿಂಗ್ ಸಿಸ್ಟಂನಲ್ಲಿನ ಎರಡು ದೋಷಗಳ ಬಗ್ಗೆ Windows 11 ಮತ್ತು Windows 10 ಬಳಕೆದಾರರಿಗೆ ಎಚ್ಚರಿಕೆಯನ್ನು ನೀಡಿದೆ.

ಈ ದುರ್ಬಲತೆಗಳನ್ನು ಬಳಸಿಕೊಳ್ಳುವ ಮೂಲಕ, ಆಕ್ರಮಣಕಾರರು ಇಂಥಾ ಸಿಸ್ಟಂ ಮೇಲೆ ದಾಳಿ ಮಾಡಬಹುದು ಎಂದು ಸೈಬರ್ ಭದ್ರತಾ ಸಂಸ್ಥೆ ಎಚ್ಚರಿಸಿದೆ. ಆಗಸ್ಟ್ 12 ರಂದು ಸೈಬರ್ ಸೆಕ್ಯುರಿಟಿ ಏಜೆನ್ಸಿಯು ಸಮಸ್ಯೆಯ ಕುರಿತು ಕೆಲವು ವಿವರಗಳನ್ನು ಹಂಚಿಕೊಂಡಿದೆ, “ಈ ದೋಷಗಳು ವರ್ಚುವಲೈಸೇಶನ್ ಬೇಸ್ಡ್ ಸೆಕ್ಯುರಿಟಿ (VBS) ಮತ್ತು ವಿಂಡೋಸ್ ಬ್ಯಾಕಪ್ ಅನ್ನು ಬೆಂಬಲಿಸುವ ವಿಂಡೋಸ್ ಆಧಾರಿತ ಸಿಸ್ಟಮ್‌ಗಳಲ್ಲಿ ಅಸ್ತಿತ್ವದಲ್ಲಿವೆ. ಹಾಗಾಗಿ ದಾಳಿ ಮಾಡುವವರು ಅದೇ ಸಮಸ್ಯೆಗಳನ್ನು ಸೃಷ್ಟಿಸಿ ಅಥವಾ ವಿಬಿಎಸ್ ರಕ್ಷಣೆಯನ್ನು ಭೇದಿಸಿ ದಾಳಿ ಮಾಡಬಹುದು ಎಂದು ಹೇಳಿದೆ.

“ಈ ದುರ್ಬಲತೆಗಳ ಲಾಭ ಪಡೆಯುವ ಮೂಲಕ ಆಕ್ರಮಣಕಾರರಿಗೆ ಉದ್ದೇಶಿತ ಸಿಸ್ಟಂಗೆ ಲಗ್ಗೆ ಇಡಲು ಅವಕಾಶ ನೀಡುತ್ತದೆ.” ಸಲಹೆ ಹೇಳಿದೆ. ವಿಂಡೋಸ್ 10, ವಿಂಡೋಸ್ 11 ಮತ್ತು ವಿಂಡೋಸ್ ಸರ್ವರ್ ಸೇರಿದಂತೆ ವಿಂಡೋಸ್‌ನ ವಿವಿಧ ಆವೃತ್ತಿ ಮೇಲೆ ಇದು ಪರಿಣಾಮ ಬೀರುತ್ತವೆ.

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ