LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಮಹಾರಾಷ್ಟ್ರದಲ್ಲಿ ಕಟ್ಟಡ ಕುಸಿತ ದುರಂತ: ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆ

ಪಾಲ್ಘರ್​ (ಮಹಾರಾಷ್ಟ್ರ): ಇಲ್ಲಿನ ವಿರಾರ್​​ನಲ್ಲಿ ಸಂಭವಿಸಿದ ಕಟ್ಟಡ ಕುಸಿತ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಬುಧವಾರ ಕಟ್ಟಡ ಕುಸಿದಿದ್ದು, ಕಳೆದೆರಡು ದಿನಗಳಿಂದ ಸಾಗುತ್ತಿರುವ ರಕ್ಷಣಾ ಕಾರ್ಯಾಚರಣೆಯಲ್ಲಿ ಮತ್ತೆ ಮೂರು ಮೃತದೇಹಗಳನ್ನು ಹೊರ ತೆಗೆಯಲಾಗಿದೆ.


ವಿರಾರ್ ಪ್ರದೇಶದ ವಿಜಯ್ ನಗರದಲ್ಲಿ 50 ಫ್ಲಾಟ್​ಗಳಿರುವ ನಾಲ್ಕು ಅಂತಸ್ತಿನ ಕಟ್ಟಡವೊಂದು ಬುಧವಾರ ಬೆಳಗಿನ ಜಾವ 12.05ರ ವೇಳೆಗೆ ಪಕ್ಕದ ಖಾಲಿ ಮನೆಯ ಮೇಲೆ ಕುಸಿದು ಬಿದ್ದಿತ್ತು. ಕಟ್ಟಡದ ನಾಲ್ಕನೇ ಅಂತಸ್ತಿನಲ್ಲಿ 12 ಫ್ಲಾಟ್​ ಇದ್ದು, ಅದರಲ್ಲಿ ಒಂದು ಮನೆಯಲ್ಲಿ ಒಂದು ವರ್ಷದ ಮಗುವಿನ ಹುಟ್ಟುಹಬ್ಬ ಆಚರಣೆ ಮಾಡಲಾಗುತ್ತಿತ್ತು. ಅದರ ಒಂದು ಬದಿಯು ಕುಸಿದಿದ್ದು, ನಿವಾಸಿಗಳು ಹಾಗೂ ಹುಟ್ಟುಹಬ್ಬಕ್ಕೆ ಆಗಮಿಸಿದ್ದ ಅತಿಥಿಗಳು ಅವಶೇಷಗಳ ಅಡಿ ಸಿಲುಕಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್