LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಶೀಲಾ ಬೃಂದಾ ಕಲಾ ಟ್ರಸ್ಟ್  ವತಿಯಿಂದ  ರಂಗಭೂಮಿ ದಿನಾಚರಣೆ

ಬಳ್ಳಾರಿ. ಮಾ. 31 ಜಿಲ್ಲೆಯ ಸಿರುಗುಪ್ಪ ತಾಲೂಕಿನ ಅರಳಿಗನೂರು ಗ್ರಾಮದಲ್ಲಿ  ಶೀಲಾ ಬೃಂದಾ ಕಲಾ ಟ್ರಸ್ಟ್ ವತಿಯಿಂದ  ಡಾ. ಬಿಆರ್ ಅಂಬೇಡ್ಕರ್ ಮೆಟ್ರಿಕ್ ನಂತರ ವಸತಿಯಲ್ಲಿ ರಂಗಭೂಮಿ ದಿನಾಚರಣೆ  ಕಾರ್ಯಕ್ರಮವನ್ನು ನಡೆಸಲಾಯಿತು.

 ರಂಗಭೂಮಿ ಕಲಾವಿದರು ನಿವೃತ್ತ ಶಿಕ್ಷಕರು ನರಸಿಂಹಮೂರ್ತಿ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

 ತಿಮ್ಮಪ್ಪ ಜಾನಪದ ಕಲಾವಿದರು ಉಮೇಶ ಅತಿಥಿ ಉಪನ್ಯಾಸಕರು ಈ ನಾಗರಾಜ್ ಭಜನೆ ಕಲಾವಿದರು ರಂಗಪ್ಪ ಕಲಾವಿದರು ಡಾಕ್ಟರ್ ಕುರವಳ್ಳಿ ತಿಮ್ಮಯ್ಯ ಸಾಹಿತಿಗಳು ರಂಗಭೂಮಿ ಕಲಾವಿದರು ಪಾಲಾಕ್ಷಿ ಸಾಹಿತಿಗಳು ಸಿರುಗುಪ್ಪ ವಸತಿಯ ಸಿಬ್ಬಂದಿಗಳಾದ ಚಂದ್ರಶೇಖರ್ ವಾರ್ಡನ್ ಶಶಿಧರ್ ವಾರ್ಡನ್ ಇತರೆ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು .

ಮಾರೇಶ ತಿಪ್ಪೇಸ್ವಾಮಿ ವೀರೇಶ್ ಒಳಗೊಂಡಂತೆ ಕಾರ್ಯಕ್ರಮದಲ್ಲಿ ಅರಳಿಗಿನೂರಿನ ಶಿಕ್ಷಕರಾಗಿರ್ತಕ್ಕಂತ ಯೋಗೇಶ್ ಮತ್ತು ಮಕ್ಕಳಿಂದ ಬಯಲಾಟದ ಕುಣಿತ

 ಕಿರಣ್, ಶೇಖರ್ ವಿದ್ಯಾರ್ಥಿಗಳಿಂದ  ನಾಗರಾಜ್   ಕೆ ಸೂಗೂರು ಇವರಿಂದ ರಂಗಭೂಮಿಯ ಹಾಡುಗಳು ಪ್ರದರ್ಶನಗೊಂಡವು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ದಳವಾಯಿ ವೀರೇಶ ,ಶೀಲಾ ಬೃಂದಾ ಕಲಾ ಟ್ರಸ್ಟಿನ  ಕಾರ್ಯದರ್ಶಿ ದೊಡ್ಡ ಹುಸೇನಪ್ಪ  ಭಾಗವಸಿದ್ದರು.

 ಯುವ ರಂಗಭೂಮಿ ಕಲಾವಿದರಾದ  ಉತ್ತನೂರು ರಾಮಣ್ಣನ ಮಗನಾದ ಮಾರೇಶ್ ಮಾಸ್ಟರ್ ರವರನ್ನು  ರಂಗಭೂಮಿಯ ಅಂಗವಾಗಿ ಸನ್ಮಾನಿಸಿ ಗೌರವಿಸಲಾಯಿತು.  ಸಿರುಗುಪ್ಪ  ಆಶಾ ಕಲಾವಿದರು ಮತ್ತು ನಿವೃತ್ತಿ ಶಿಕ್ಷಕರಾಗಿರ್ತಕ್ಕಂತ  ನರಸಿಂಹಮೂರ್ತಿ  ರಂಗಭೂಮಿಯ ಬಗ್ಗೆ ಕೆಲವು ಚುಟುಕು ನುಡಿಗಳು ನೆರೆದ ಪ್ರೇಕ್ಷಕರನ್ನು  ರಂಜಿಸಿದವು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್