LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಸರ್ವಪಕ್ಷ ಸಭೆಯಲ್ಲಿ ಮತ್ತೆ ವಿಶೇಷ ಸ್ಥಾನಮಾನಕ್ಕೆ ಮೂರು ರಾಜ್ಯಗಳು ಬೇಡಿಕೆ





ಹೊಸದಿಲ್ಲಿ: ಸಂಸತ್‌ನಲ್ಲಿ ಬಜೆಟ್‌ ಅಧಿವೇಶನಕ್ಕೂ ಮುನ್ನ ನಿನ್ನೆ ಸರ್ವಪಕ್ಷ ಸಭೆ ನಡೆದಿದ್ದು, ಮತ್ತೆ ವಿಶೇಷ ಸ್ಥಾನಮಾನಕ್ಕೆ ಮೂರು ರಾಜ್ಯಗಳು ಬೇಡಿಕೆ ಇಟ್ಟಿವೆ. ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ನೇತೃತ್ವದಲ್ಲಿ ಸಭೆ ನಡೆದಿದ್ದು, ಜೆಡಿಯು, ವೈಎಸ್‌ಆರ್‌ಪಿ ಮತ್ತು ಬಿಜೆಡಿ ಬಿಹಾರ ಆಂಧ್ರಪ್ರದೇಶ ಮತ್ತು ಒಡಿಶಾಗೆ ವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿವೆ.

ಸರ್ವಪಕ್ಷಗಳ ಸಭೆಯಲ್ಲಿ ಬಿಹಾರಕ್ಕೆ ವಿಶೇಷ ವರ್ಗದ ಸ್ಥಾನಮಾನದ ಬೇಡಿಕೆಯು ಆಡಳಿತಾರೂಢ ಎನ್‌ಡಿಎ ಮತ್ತು ಐಎನ್‌ಡಿಐಎಯ ಮಿತ್ರಪಕ್ಷಗಳು ಬೇಡಿಕೆ ಇಟ್ಟಿವೆ. ಬಿಹಾರದ ವಿಶೇಷ ಸ್ಥಾನಮಾನದ ಬಗ್ಗೆ ಜೆಡಿಯುನ ಸಂಜಯ್‌ ಝಾ ಮತ್ತು ಕೇಂದ್ರ ಸಚಿವ ಚಿರಾಗ್‌ ಪಾಸ್ವಾನ್‌ ಕೂಡ ಬ್ಯಾಟಿಂಗ್‌ ನಡೆಸಿದ್ದಾರೆ. ಅದರಿಗೆ ಆರ್‌ಜೆಡಿಗೆ ಬೆಂಬಲ ಸೂಚಿಸಿತ್ತು. ಒಂದು ವೇಳೆ ವಿಶೇಷ ಸ್ಥಾನಮಾನ ನೀಡಲು ಸಾಧ್ಯವಾಗದೇ ಇದ್ದಲ್ಲಿ ವಿಶೇಷ ಹಣಕಾಸು ನೆರವು ನೀಡಬಹುದು ಎಂದು ಝಾ ಹೇಳಿದ್ದಾರೆ.

ಏತನ್ಮಧ್ಯೆ, ಈ ವಿಷಯದ ಬಗ್ಗೆ ಆಡಳಿತಾರೂಢ ತೆಲುಗು ದೇಶಂ ಪಕ್ಷದ (ಟಿಡಿಪಿ) ಮೌನವನ್ನು ಕಾಂಗ್ರೆಸ್ ಪ್ರಶ್ನಿಸಿದೆ, ಜೆಡಿಯು ಮತ್ತು ವೈಎಸ್‌ಆರ್‌ಸಿಪಿ ಕ್ರಮವಾಗಿ ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ವಿಶೇಷ ವರ್ಗದ ಸ್ಥಾನಮಾನವನ್ನು ಕೋರಿದವು ಆದರೆ “ವಿಚಿತ್ರವಾಗಿ” ಟಿಡಿಪಿ ಈ ವಿಷಯದ ಬಗ್ಗೆ ಮೌನವಾಗಿದೆ ಎಂದು ಹೇಳಿದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್