LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕಿತ್ತೂರು ಡಿಎಲ್ಸಿಪಿಯಲ್ಲಿ ಇಂದು ವೆಸ್ಟೀಜನ ೨೨ನೇ ವಾರ್ಷಿಕೋತ್ಸವ ಹಾಗೂ ಚಾಂಪಿಯನ್ಸ್ ಡೇ ಆಚರಣೆ 

 

ಚನ್ನಮ್ಮನ ಕಿತ್ತೂರು: ವೆಸ್ಟೀಜ್ ಸಂಸ್ಥೆಯ ೨೨ನೇ ವಾರ್ಷಿಕೋತ್ಸವ ಹಾಗೂ ಚಾಂಪಿಯನ್ಸ್ ಡೇ ಸೆಲೆಬ್ರೇಷನ್ ಅಂಗವಾಗಿ ಜೂನ್ ೨ರಂದು ಮುಂಜಾನೆ ೧೧ ಗಂಟೆಗೆ ಚನ್ನಮ್ಮನ ಕಿತ್ತೂರಿನ ವೆಸ್ಟೀಜ್ ಡಿಎಲ್ಸಿಪಿ ಕೇಂದ್ರದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ವೆಸ್ಟೀಜನ ಸದಸ್ಯರು ಹಾಗೂ ವಿವಿಧ ಹಂತಗಳಲ್ಲಿ ಸಾಧನೆ ಮಾಡಿದ ಚಾಂಪಿಯನ್ಸಗಳನ್ನು ಸನ್ಮಾನಿಸಲಾಗುವುದು. ಇದೇ ಸಂದರ್ಭದಲ್ಲಿ ಕೇಕ್ ಕಟಿಂಗ್ ಸಮಾರಂಭ ಹಾಗೂ ವಾರ್ಷಿಕೋತ್ಸವದ ಸಂಭ್ರಮಾಚರಣೆ ನಡೆಯಲಿದೆ.

ವೆಸ್ಟೀಜ್ ಸಂಸ್ಥೆಯ ೨೨ ವರ್ಷಗಳ ಯಶಸ್ವಿ ಪಯಣವನ್ನು ಸ್ಮರಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಂಸ್ಥೆಯ ಬೆಳವಣಿಗೆಗೆ ಕಾರಣರಾದ ವಿತರಕರು ಮತ್ತು ನಾಯಕರು ಭಾಗವಹಿಸಲಿದ್ದಾರೆ. "ಒಟ್ಟಾಗಿ ಬಲಿಷ್ಠರಾಗೋಣ, ಉತ್ತಮ ನಾಳೆಯನ್ನು ನಿರ್ಮಿಸೋಣ" ಎಂಬ ಸಂದೇಶದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿದ್ದು ಕಾರ್ಯಕ್ರಮದಲ್ಲಿ ವೆಸ್ಟೀಜ್ ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಸ್ಟಾರ್ ಡೈರಕ್ಟರ ಭಾವನಾ ಕಂಬಿ ಮನವಿ ಮಾಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್