LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಂಚಾರ ಸುರಕ್ಷತೆ : ಕ್ರ್ಯಾಶ್ ಬಾರಿಯರ್ ದುರಸ್ತಿ

ಬಾಗಲಕೋಟೆ, ಜೂನ್ ೨೯ : ಬಾಗಲಕೋಟೆ ನಗರದ ಡಾ.ಬಿ.ಆರ್.ಅಂಬೇಡ್ಕರ ವೃತ್ತದ ಚತುಷ್ಪತ ರಸ್ತೆಯ ಬಳಿ ಸಂಚಾರ ಸುರಕ್ಷತೆ ದೃಷ್ಠಿಯಿಂದ ಅಪಘಾತ ತಡೆಗೋಡೆ (ಕ್ರ್ಯಾಶ್ ಬಾರಿಯರ್) ದುರಸ್ಥಿ ಕಾರ್ಯ ಮಾಡಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ವಿಜಯ ಪಾಟೀಲ ತಿಳಿಸಿದ್ದಾರೆ.
ಸಂಚಾರ ಹೆಚ್ಚಿರುವ ಈ ಪ್ರದೇಶದಲ್ಲಿ ಕ್ರ್ಯಾಶ್ ಬಾರಿಯರ್ ಹಾನಿಗೊಳಗಾಗಿದ್ದರಿಂದ ಅಪಘಾತ ಸಂಭವಿಸುತ್ತಿದ್ದವು. ಈ ಹಿನ್ನಲೆಯಲ್ಲಿ  ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ತ್ವರಿತವಾಗಿ ದುರಸ್ತಿ ಕಾರ್ಯ ಕೈಗೊಳ್ಳಲು ಜಿಲ್ಲಾಧಿಕಾರಿ ಸಂಗಪ್ಪ ಅವರು ಸೂಚನೆ ನೀಡಿದ್ದರು. ಈ ನಿಟ್ಟಿನಲ್ಲಿ ತುರ್ತಾಗಿ ದುರಸ್ಥಿ ಮಾಡಲಾಗಿದೆ. ಇದರಿಂದ ವಾಹನ ಸವಾರರಿಗೆ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗಿದ್ದು, ಸಾರ್ವಜನಿಕರು ಸಂಚಾರ ನಿಯಮಗಳನ್ನು ಪಾಲಿಸಿ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್