LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರಗೆ ಸನ್ಮಾನ

ತಾಳಿಕೋಟೆ,ಜು,೩೧ :  ಪಟ್ಟಣದ ಮೂಲಕ ಕಾರ್ಯನಿಮಿತ್ಯ ತೆರಳುತ್ತಿದ್ದ ವಿಧಾನ ಪರಿಷತ್ ವಿರೋದ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ ಅವರಿಗೆ ಗುರುವಾರರಂದು ಶ್ರೀ ಅಂಬಿಗೇರ ಚೌಡಯ್ಯ ವೃತ್ತದಲ್ಲಿ ತಾಳಿಕೋಟೆಯ ನಿಜಶರಣ ಶ್ರೀ ಅಂಬಿಗೇರ ಚೌಡಯ್ಯ ಸಮಾಜ ಬಾಂದವರು ಸನ್ಮಾನಿಸಿ ಗೌರವಿಸಿದರು.
ಎನ್.ರವಿಕುಮಾರ ಅವರು ಚೌಡಯ್ಯನವರ ವೃತ್ತದಲ್ಲಿಯ ಶ್ರೀ ನಿಜಶರಣ ಅಂಬಿಗೇರ ಚೌಡಯ್ಯನವರ ಮಹಾ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ಮಹಾ ಪೂಜೆ ಸಲ್ಲಿಸಿ ಗೌರವಿಸಿದರು.
ಈ ಸಮಯದಲ್ಲಿ ಮಾತನಾಡಿದ ಎನ್.ರವಿಕುಮಾರ ಅವರು ನಿಜಶರಣ ಶ್ರೀ ಅಂಬಿಗೇರ ಚೌಡಯ್ಯನವರ ಮೂರ್ತಿ ಲೊಕಾರ್ಪಣೆ ಕಾರ್ಯಕ್ರಮಕ್ಕೆ ಆಗಮಿಸಬೇಕಾಗಿತ್ತು ಅನಿವಾರ್ಯ ಕಾರಣಗಳಿಂದ ಆಗಮಿಸಲು ಆಗಲಿಲ್ಲಾ ಕಾರಣ ಸಮಾಜ ಬಾಂದವರು ತಪ್ಪು ಭಾವಿಸಬಾರದು ಮುಂದೆ ನಿಜಶರಣ ಶ್ರೀ ಅಂಬಿಗೇರ ಚೌಡಯ್ಯನವರ ಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಕಂಡಿತವಾಗಿಯೂ ಬರುತ್ತೇನೆ ನನ್ನನ್ನು ಸನ್ಮಾನಿಸಿ ಗೌರವಿಸಿದ ಸಮಾಜ ಬಾಂದವರಿಗೆ ಕೃತಜ್ಞನಾಗಿದ್ದೇನೆಂದು ತಿಳಿಸಿದರು.
ಈ ಸಮಯದಲ್ಲಿ ಸಮಾಜದ ತಾಲೂಕಾ ಅಧ್ಯಕ್ಷ ಪರಶುರಾಮ ತಂಗಡಗಿ, ನಗರ ಘಟಕ ಅಧ್ಯಕ್ಷ ರಮೇಶ ಮೂಕೀಹಾಳ, ಮಲ್ಲು ನಾಯ್ಕೋಡಿ, ಭಿಮಣ್ಣ ತಳವಾರ, ಬಸವರಾಜ ಯಡಹಳ್ಳಿ, ಮಲ್ಲಿಕಾರ್ಜುನ ಯಡಹಳ್ಳಿ, ಮಾನಪ್ಪ ನಾಯ್ಕೋಡಿ, ಮಲ್ಲಿಕಾರ್ಜುನ ನಾಟೀಕಾರ, ಮಲ್ಲು ಅಸ್ಕಿ, ಕಾಶಿನಾಥ ಅಂಬಿಗೇರ, ಶರಣು ಶಳ್ಳಗಿ, ದೇವು ಅಲ್ಲಾಪೂರ, ಅಯ್ಯಣ್ಣ ಬಸವಂತಪೂರ, ಈರಣ್ಣ ನಾಯ್ಕೋಡಿ, ಅಶೋಕ ಮೂಕೀಹಾಳ, ರಾಜು ಮೂಕೀಹಾಳ, ಮಲ್ಲು ತಳವಾರ, ಹಣಮಂತ ಬಾರಕೇರ, ಮಲಕಾಜಿ ನೆಲ್ಲಗಿ, ಸಿದ್ದು ಮೇಸ್ತನಕಿ, ಮೊದಲಾದವರು ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್