Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉದಯವಾಣಿ ಪತ್ರಕರ್ತ ಬಸವರಾಜ ಚಿನಗುಡಿ ಅವರು ಕೀಯಾ ಸೈರಸ್ ವೆರಿಯಂಟ್ ಕಾರನ್ನು ಅದ್ದೂರಿಯಾಗಿ ಅನಾವರಣ

 

ಹುಬ್ಬಳ್ಳಿ: ಆಟೋಮೊಬೈಲ್ ಮಾರುಕಟ್ಟೆಯಲ್ಲಿ ಈಗಾಗಲೇ ಹೊಸ ಸಂಚಲನ ಮೂಡಿಸಿರುವ ಕೀಯಾ ಸೈರಸ್ ಕಾರಿನ ಅನಾವರಣ ಕಾರ್ಯಕ್ರಮವು ನಗರದ ಹೃದಯಭಾಗದಲ್ಲಿರುವ ನಾಗಶಾಂತಿ ಕೀಯಾ ಶೋರೂಮ್ನಲ್ಲಿ ಜರುಗಿತು. ಈ ನೂತನ ಮಾದರಿ ಕಾರನ್ನು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಚನ್ನಮ್ಮನ ಕಿತ್ತೂರು ತಾಲೂಕು ಘಟಕದ ಅಧ್ಯಕ್ಷರು ಹಾಗೂ ಉದಯವಾಣಿ ಪತ್ರಿಕೆ ವರದಿಗಾರರಾದ ಬಸವರಾಜ ಚಿನಗುಡಿ ಅವರು ಉದ್ಘಾಟಿಸಿ ಚಾಲನೆ ನೀಡಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಅವರು ಗ್ರಾಹಕರ ಸುರಕ್ಷತೆ ಮತ್ತು ಅತ್ಯಾಧುನಿಕ ತಂತ್ರಜ್ಞಾನಕ್ಕೆ ಹೆಸರಾಗಿರುವ ಕೀಯಾ ಸಂಸ್ಥೆಯ ಸೈರಸ್ ಮಾದರಿಯು ಮಾರುಕಟ್ಟೆಯಲ್ಲಿ ದೊಡ್ಡ ಯಶಸ್ಸು ಕಾಣಲಿ ಎಂದು ಹಾರೈಸಿದರು.

Advertisement

ಆಕರ್ಷಕ ವಿನ್ಯಾಸ ಮತ್ತು ಸ್ಮಾರ್ಟ್ ಫೀಚರ್ಸ್ಗಳ ಮೂಲಕ ವಾಹನ ಪ್ರೇಮಿಗಳ ಗಮನ ಸೆಳೆಯುತ್ತಿರುವ ಈ ಕಾರಿನ ಕುರಿತು ನಾಗಶಾಂತಿ ಕೀಯಾ ಶೋರೂಮ್ನಲ್ಲಿ ಗ್ರಾಹಕರಿಂದ ಈಗಾಗಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. 

ಈ ವೇಳೆ ಶೋರೂಮ್ನ ಜನರಲ್ ಮ್ಯಾನೇಜರ್ ಸೋಹನ್ ಗೌಡ, ಮಹಾಂತೇಶ್ ಮತ್ತಿ, ಅನಿಲ್ರಾಜ, ಅರುಣ ಲಾಡ, ಶೇಖರ್ ಸೇರಿದಂತೆ ಶೋರೂಮ್ನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*