LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಆಸ್ಪತ್ರೆಯಲ್ಲಿ ಕುಳಿತು ಗಣತಿ ನಮೂನೆ ಕಾರ್ಯ ನಡೆಸುತ್ತಿರುವ ವಿಎ ಕೊಟ್ರಮ್ಮ 

 

ಬಳ್ಳಾರಿ. ಜು. ೧೪ : ಮನೆ ಮನೆಗೆ ತೆರಳಿ ಇನಿಮುರೇಷನ್ ಫಾರಂ ಗಳಲ್ಲಿ ವಿವರಗಳನ್ನು ಸಂಗ್ರಹಿಸುವಂತೆ ಚುನಾವಣಾ ಆಯೋಗದ ಸ್ಪಷ್ಟ ಆದೇಶವಿದ್ದರೂ ಬಳ್ಳಾರಿ ತಾಲೂಕಿನ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ   ಕೆ ವೀರಾಪುರ  ಗ್ರಾಮದಲ್ಲಿ ಗ್ರಾಮ ಲೆಕ್ಕಾಧಿಕಾರಿ ಕೊಟ್ರಮ್ಮ ಅವರು ಸಾರ್ವಜನಿಕ ಆಸ್ಪತ್ರೆಯಲ್ಲಿ ಕುಳಿತು ಜನಗಳನ್ನು ಗುಂಪು ಗುಂಪಾಗಿ ಕರೆದುಕೊಂಡು ಗಣತಿ ನಮೂನೆಗಳನ್ನು ಭರ್ತಿ ಮಾಡುತ್ತಿದ್ದಾರೆ ಇದರಿಂದ ಸಾರ್ವಜನಿಕರಲ್ಲಿ ಸಾಕಷ್ಟು ಗೊಂದಲ ಉಂಟಾಗಿ ಸರಿಯಾದ ರೀತಿಯಲ್ಲಿ ಗಣತಿ ನಡೆಯುವುದು ಸಾಧ್ಯವಾಗುವುದಿಲ್ಲ ಸಂಬಂಧಿಸಿದ ಅಧಿಕಾರಿಗಳು ವಿಎ ಕೊಟ್ರಮ್ಮ ಅವರು ಮನೆಮನೆಗೆ ತೆರಳಿ ಗಣತಿ ನಮೂನೆಗಳನ್ನು ಭರ್ತಿ ಮಾಡುವಂತೆ ಕ್ರಮ ಕೈಗೊಳ್ಳಬೇಕೆಂದು ಕೆ  ವಿರಾಪುರ ಗ್ರಾಮದ ಸಾರ್ವಜನಿಕರು ಒತ್ತಾಯಿಸಿದ್ದಾರೆ.

 ಈ ಕುರಿತು ಗ್ರಾಮದ ಸಾರ್ವಜನಿಕರು ವಿಎ ಕೊಟ್ರಮ್ಮ ಅವರನ್ನು ಪ್ರಶ್ನಿಸಿದಾಗ ಮನೆಮನೆಗೆ ಓಡಾಡುವುದು ತುಂಬಾ ತ್ರಾಸದಾಯಕ ಕೆಲಸವಾಗಿದೆ ಇದರಿಂದ ನಾನು ಒಂದು ಪ್ರದೇಶದ ಜನರನ್ನು ಈ ಆಸ್ಪತ್ರೆಯಲ್ಲಿ ಕರೆದುಕೊಂಡು ಗಣತಿ ನಮೂನೆಗಳನ್ನು ಭರ್ತಿ ಮಾಡುತ್ತಿದ್ದೇನೆ . ಇದರಿಂದ ನಿಮಗೇನು ನಷ್ಟ ಎಂದು ಸಾರ್ವಜನಿಕರನ್ನು ದಭಾಯಿಸುತ್ತಿದ್ದಾರೆ.  ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಎಸ್‌ಐಆರ್ ಉಸ್ತುವಾರಿಗಳಾದ ಸಹಾಯಕ ಆಯುಕ್ತರು ಇವರ ಮೇಲೆ ಕ್ರಮ ಕೈಗೊಳ್ಳ ಬೇಕೆಂದು ಕೆ ವಿರಾಪುರ ಗ್ರಾಮದ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್