LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ವಿವಿಧ ಸೇವೆಗಳನ್ನು ಒಂದೇ ಸೂರಿನಡಿ ಲಭ್ಯ

ಬೆಂಗಳೂರು, ಜನವರಿ 20: ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ವಿವಿಧ ಸೇವೆಗಳನ್ನು ಒಂದೇ ಸೂರಿನಡಿ ತರುವ ಮುಖಾಮಖಿ ರಹಿತ ಆನ್ ಲೈನ್ ವ್ಯವಸ್ಥೆಗೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಇಂದು ಚಾಲನೆ ನೀಡಿದ್ದಾರೆ. ಪರಿಸರ ಕಾಯ್ದೆ, ಜಲ ಮಾಲಿನ್ಯ ವಾಯು ಮಾಲಿನ್ಯ ಕಾಯ್ದೆ ಅನುಷ್ಠಾನ ಆಗಬೇಕು. ಈ ನಿಟ್ಟಿನಲ್ಲಿ ಯೋಜನೆ ಜಾರಿ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.





ಒಂದೇ ಸೂರಿನಡಿ ಅನುಮತಿ ಪಡೆಯಬಹುದು. ಆನ್​ಲೈನ್​ ಮೂಲಕವೇ ಅರ್ಜಿ‌ ಸಲ್ಲಿಸಬಹುದು. ಕಾಯ್ದೆಗಳ ಅನುಷ್ಠಾನ ಸರಿಯಾಗಿ ಆಗಬೇಕು. ಮಧ್ಯವರ್ತಿಗಳ ಕಾಟವಿಲ್ಲದೆ ಅನುಮತಿ ಪಡೆಯಬಹುದು. ಎಕ್ಸ್ ಜಿಎನ್ ತಂತ್ರಾಶ ಈಗಾಗಲೇ ಇತ್ತು. ಬೇಕಾದ ಕಾಗದ ಪತ್ರಗಳನ್ನ ಇದರಲ್ಲಿ ಪಡೆಯಬಹುದು. ಕೈಗಾರಿಕೆ, ಉದ್ಯಮ ನಡೆಸಲು ಪಡೆಯಬಹುದಾಗಿದೆ ಎಂದರು.

ಐಐಟಿ ನಿರ್ದೇಶಕ, ಎನ್​ಐಸಿ ಅಧಿಕಾರಿಗಳು, ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳ ಜೊತೆ ಸಮಸ್ಯೆ ಬಗ್ಗೆ ಚರ್ಚಿಸಿದ್ದೇವೆ. ರಾಷ್ಟ್ರೀಯ ಮಾಹಿತಿ ಕೇಂದ್ರದ ಮೂಲಕ ತಂತ್ರಾಂಶ ಅಭಿವೃದ್ಧಿಪಡಿಸಿದ್ದೇವೆ. ಇದರಿಂದ ರಾಜ್ಯಕ್ಕೆ ನಿರುದ್ಯೋಗ ಸಮಸ್ಯೆ, ಹೆಚ್ಚಿನ ಹೂಡಿಕೆ ಆಕರ್ಷಣೆ ತಂತ್ರಾಂಶ ಉಪಯುಕ್ತ ಆಗುತ್ತೆ. ಸುಸ್ತಿರ ಅಭಿವೃದ್ಧಿಗೆ ಪೂರಕವಾಗಲಿದೆ. ಬೇರೆ ದೇಶ ಅಥವಾ ರಾಜ್ಯದಲ್ಲಿ ಈ ಯೋಜನೆ ಇರುವ ಬಗ್ಗೆ ಮಾಹಿತಿ ಇಲ್ಲ. ನಾವು ಪರಿಣಾಮಕಾರಿಯಾಗಿ ಈ ಉಪಯುಕ್ತ ಯೋಜನೆ ಜಾರಿ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ