Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುಬ್ಬಿಯಲ್ಲಿ ಮೇ 24ರಂದು ‘ವಿಕಾಸ ಸಂಭ್ರಮ–2026’

ಬಳ್ಳಾರಿ:15:. ತುಮಕೂರು ಜಿಲ್ಲೆಯ ಗುಬ್ಬಿ ಶ್ರೀ ಚಿದಂಬರ ಆಶ್ರಮದಲ್ಲಿ ಮೇ.24 ರಂದು ವಿಕಾಸ ಸಮಾನ ಮನಸ್ಕ ಮಾಧ್ಯಮ ಮಿತ್ರರ ವೇದಿಕೆ ಬೆಂಗಳೂರು ಆಶ್ರಯದಲ್ಲಿ ವಿಕಾಸ ಸಂಭ್ರಮ - 2026, ಸಾಧಕರಿಗೆ ಗೌರವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ವಿಕಾಸ ಸಮಾನ ಮನಸ್ಕರ  ಮಾಧ್ಯಮ ಮಿತ್ರರ ವೇದಿಕೆ ಬೆಂಗಳೂರು ರಾಜ್ಯ ಪ್ರಧಾನ ಕಾರ್ಯದರ್ಶಿ ಹನುಮೇಶ ಯಾವಗಲ್ ಅವರು ತಿಳಿಸಿದ್ದಾರೆ. ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಹಿರಿಯ ಕ್ರೀಡಾ ಪತ್ರಕರ್ತ ದಿ.ವಿನಾಯಕ ದೇಶಪಾಂಡೆ ಅವರ ಸ್ಮರಣಾರ್ಥ ಅರ್ಹ ಕ್ರೀಡಾ ಪತ್ರಕರ್ತರೊಬ್ಬರಿಗೆ ದಿ.ವಿನಾಯಕ ದೇಶಪಾಂಡೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ನಮ್ಮ ಹಿರಿಯರು ನಮ್ಮ ಹೆಮ್ಮೆ, ಮಾಲಿಕೆಯಲ್ಲಿ ಮಾಧ್ಯಮ ಕ್ಷೇತ್ರದ ಹಿರಿಯರನ್ನು ಹಾಗೂ ಸಾಧಕ ಯುವ ಮಿತ್ರರನ್ನು ಸನ್ಮಾನಿಸಿ ಗೌರವಿಸಲಾಗುವುದು. ಕಾರ್ಯಕ್ರಮಕ್ಕೆ ಹಿಂದಿನ ದಿನ ಆಗಮಿಸುವವರಿಗೆ ಆಶ್ರಮದ ವಿದ್ಯಾರ್ಥಿ ನಿಲಯದಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರತಿಯೊಬ್ಬರು ಕಾರ್ಯಕ್ರಮಕ್ಕೆ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹನುಮೇಶ ಯಾವಗಲ್ 98440 30946, ರಾಜ್ಯ ಉಪಾಧ್ಯಕ್ಷ ಮಂದಾರ ರಾಜೇಶ್ ಭಟ್ 8088188339, ಜಿಲ್ಲಾ ಮುಖ್ಯ ಸಂಚಾಲಕರು, ವಿಕಾಸ ದಕ್ಷಿಣ ಕನ್ನಡ ಹರೀಶ್ ಕೆ.ಆದೂರು 9483455922  ಅವರನ್ನು ಸಂಪರ್ಕಿಸಬಹುದು.
ಗುಬ್ಬಿಯಲ್ಲಿ ನಡೆಯುವ ಅರ್ಥಪೂರ್ಣ  ಕಾರ್ಯಕ್ರಮದಲ್ಲಿ ನೂತನ ಜಿಲ್ಲಾ ಸಂಚಾಲಕರು ಹಾಗೂ ರಾಜ್ಯ ಪದಾಧಿಕಾರಿಗಳಿಗೆ ಆದೇಶ ಪತ್ರ ನೀಡಿ ಗೌರವಿಸಲಾಗುವುದು.
ಕಾರ್ಯಕ್ರಮದ ನಂತರ ವಿಕಾಸ ಸಂಘಟನೆ ಮತ್ತು ಮುಂದಿನ ಯೋಜನೆಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿಸಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*