LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಆನೆಗೊಂದಿಯಲ್ಲಿ ಶ್ರೀ ವ್ಯಾಸರಾಜರ ಆರಾಧನೆ

ಬಳ್ಳಾರಿ.10.: ಶ್ರೀವ್ಯಾಸರಾಜ ಗುರುಸಾರ್ವಭೌಮರ ೪೮೭ನೇ ಆರಾಧನಾ ಮಹೋತ್ಸವದ ನಿಮಿತ್ತ ಬಳ್ಳಾರಿ ಶ್ರೀವ್ಯಾಸರಾಜ ಭಜನಾಮಂಡಲಿ ಯ ಸುಮಾರು ೭೦ ಸದಸ್ಯರ ತಂಡದಿAದ ಆನೆಗುಂದಿ ನವವೃಂದಾವನದಲ್ಲಿ ಮಧ್ಯಾರಾಧನೆಯಂದು "ಶ್ರೀವ್ಯಾಸನಮನ" ಎಂಬ ಎರಡು ತಾಸಿನ ನೃತ್ಯರೂಪಕ ಜರುಗಿತು.

ಶ್ರೀಮತಿ ವಿಜಯಲಕ್ಷ್ಮಿ ಸತ್ಯನಾರಾಯಣರಾವ್  ಇವರ ನೇತೃತ್ವದಲ್ಲಿ  ವೈ..ಭವೋಪೂರಿತವಾಗಿ ನೆರವೇರಿಸಿಕೊಟ್ಟರು. ಬಳ್ಳಾರಿ ಶ್ರೀ ವ್ಯಾಸರಾಜ ಮಠದಲ್ಲಿ ಆರಾಧನೆಯ ಪ್ರಯುಕ್ತ ಅಷ್ಟೋತ್ತರ ಪಂಚಾಮೃತಾಭಿಷೇಕ, ಅಲಂಕಾರ  ಬ್ರಾಹ್ಮಣ ಭೋಜನಾದಿಗಳು  ಸಂಜೆ ಶ್ರೀ ಸಮೀರಾಚಾರ್ ಅವರ ದಾಸವಾಣಿ ಕಾರ್ಯಕ್ರಮ ಪಂಚಾAಗ ಬಿಡುಗಡೆ ಸ್ವಸ್ತಿವಾಚನ ಮುಂತಾದ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ವೈಭವೋಪೇತವಾಗಿ ಜರುಗಿದವು.

ಅಲ್ಲದೇ ದ ವರ್ಲ್ಡ್ ಫೋರಂ ಆಫ್ ವ್ಯಾಸರಾಜ ಮುನಿತ್ರಯ ಯುಟ್ಯೂಬ್ ಮೂಲಕ ವ್ಯಾಸರಾಜ ಭಜನಾ ಮಂಡಳಿ ಅವರು ನೃತ್ಯ ಹಾಗೂ ಭಜನಾ ಕಾರ್ಯಕ್ರಮ ವನ್ನು ಶ್ರೀ ವ್ಯಾಸರಾಜರ ಉತ್ತರಾಧನೆ ಪ್ರಯುಕ್ತ ಪ್ರಸ್ತುತ ಪಡಿಸಲಾಗಿದೆ.

ಶ್ರೀ ವ್ಯಾಸರಾಜರ  ೪೮೭ನೇ ಆರಾಧನಾ ಮಹೋತ್ಸವದ ಅಂಗವಾಗಿ ದ ವರ್ಲ್ಡ್ ಫಾರ್ಮ ಆಫ್ ವ್ಯಾಸರಾಜ ಡಿವೋಟೀಸ್ ಮುನಿತ್ರಯ ಯೂಟೂಬ್ ಯು ಎಸ್ ಎ ಇವರ ಅಪೇಕ್ಷೆಯಂತೆ ಬಳ್ಳಾರಿ ಶ್ರೀ ವ್ಯಾಸರಾಜ ಭಜನಾ ಮಂಡಲಿ ವತಿಯಿಂದ ವಿಜಯಲಕ್ಷ್ಮಿ ಸತ್ಯನಾರಾಯಣರಾವ್ ಇವರ ನೇತೃತ್ವದಲ್ಲಿ ನೃತ್ಯಸೇವೆ ಮತ್ತು ಭಜನಾ ಸೇವೆಯನ್ನು ಸಲ್ಲಿಸಲಾಯಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್