LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಗಾಯಾಳುಗಳಿಗೆ ದೈರ್ಯ ತುಂಬಿದ ಯಡಿಯಾಪೂರ 

ತಾಳಿಕೋಟೆ,ಜು,೨೭ : ತಾಲೂಕಿನ ಕಲಕೇರಿ ಗ್ರಾಮದ ತಾಂಡಾ ನಿವಾಸಿಗಳು ಟಂ ಟಂನಲ್ಲಿ ಕೆಲಸಕ್ಕೆ ತೆರಳುತಿದ್ದ ಸಮಯದಲ್ಲಿ ಟ್ಯ್ರಾಕ್ಟರ್-ಟಂಟಂ ನಡುವೆ ಹಡಗಿನಾಳ ಕ್ರಾಸ್ ಹತ್ತಿರ ನಡೆದ ಅಪಘಾತದಲ್ಲಿ ಓರ್ವನು ಸ್ಥಳದಲ್ಲಿಯೇ ಮೃತಪಟ್ಟಿದ್ದು ೫ ಜನ ಗಾಯಾಳುಗಳನ್ನು ವಿಜಯಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸುದ್ದಿ ತಿಳಿದ ದೇವರ ಹಿಪ್ಪರಗಿ ಮತಕ್ಷೇತ್ರದ ಬಿಜೆಪಿ ಮುಖಂಡ ಬಸನಗೌಡ ಪಾಟೀಲ(ಯಡಿಯಾಪೂರ) ಅವರು ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಬೆಟ್ಟಿಯಾಗಿ ದೈರ್ಯ ತುಂಬಿದ್ದಾರೆ.
ರವಿವಾರರಂದು ಮುಂಜಾನೆ ೯ ಗಂಟೆಯ ಸುಮಾರಿಗೆ ಕೂಲಿ ಕೆಲಸಕ್ಕೆಂದು ಟಂ ಟಂನಲ್ಲಿ ಕಲಕೇರಿ ತಾಂಡಾ ನಿವಾಸಿಗಳು ತೆರಳುತಿದ್ದ ಸಮಯದಲ್ಲಿ ನಡೆದ ಅಪಘಾತದಲ್ಲಿ ಓರ್ವನು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಇನ್ನೂಳೀದ ೫ ಜನರಲ್ಲಿ ಕೆಲವರ ಕೈ ಕಾಲುಗಳು ಮುರಿದು ಗಂಬೀರ ಸ್ವರೂಪದ ಗಾಯಗಳಾಗಿದ್ದು ಸ್ಥಳೀಯರು ವಿಜಯಪುರ ಶ್ರೀ ಭಾಗ್ಯವಂತಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕೀತ್ಸೆ ಕೊಡಿಸಲು ಮುಂದಾಗಿದ್ದಾರೆ. ವಿಷಯ ಅರೀತು ತಕ್ಷಣ ಆಸ್ಪತ್ರೆಗೆ ಬೆಟ್ಟಿ ನೀಡಿದ ದೇವರ ಹಿಪ್ಪರಗಿ ಮತಕ್ಷೇತ್ರದ ಬಿಜೆಪಿ ಮುಖಂಡ ಬಸನಗೌಡ ಪಾಟೀಲ(ಯಡಿಯಾಪೂರ) ಅವರು ಗಾಯಾಳುಗಳನ್ನು ಸಂತೈಸಿ ಸಿದರಲ್ಲದೇ ಅವರಿಗೆ ದೈರ್ಯ ತುಂಬುವದರೊಂದಿಗೆ ಎಲ್ಲ ಗಾಯಾಳುಗಳಿಗೆ ಸೂಕ್ತ ಚಿಕೀತ್ಸೆ ನೀಡುವ ಕುರಿತು ವೈಧ್ಯಾಧಿಕಾರಿಗಳೊಂದಿಗೆ ಚರ್ಚಿಸಿ ಗಾಯಾಳುಗಳಿಗೆ ಸಹಾಯ ಹಸ್ತವನ್ನು ನೀಡಿದರು.
ಈ ಸಮಯದಲ್ಲಿ ಯಮನೂರ ಕುಲಕರ್ಣಿ, ಧರ್ಮು ಚವ್ಹಾಣ, ಸುರೇಶ ಚವ್ಹಾಣ, ಮೊದಲಾದವರು ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್