Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದ್ಯಾಮಮ್ಮಾದೇವಿ ದೇವಸ್ಥಾನದ ಸಭಾ ಮಂಟಪ ಉದ್ಘಾಟನೆ

ಯರಗಟ್ಟಿ: ಗ್ರಾಮೀಣ ಭಾಗದಲ್ಲಿ ಸುಸಜ್ಜಿತ ಸಭಾ ಮಂಟಪಗಳ ನಿರ್ಮಾಣದಿಂದ ಸಾರ್ವಜನಿಕ ಸಮಾರಂಭಗಳು, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಸಭೆ-ಸಮಾರಂಭಗಳನ್ನು ಹಮ್ಮಿಕೊಳ್ಳಲು ಗ್ರಾಮಸ್ಥರಿಗೆ ಅನುಕೂಲವಾಗಲಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.

ಸಮೀಪದ ಯರಝರ್ವಿ ಗ್ರಾಮದಲ್ಲಿ ಬುದವಾರ ಹಮ್ಮಿಕೊಂಡಿದ್ದ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ನಿರ್ಮಿಸಲಾದ ದ್ಯಾಮಮ್ಮಾದೇವಿ ದೇವಸ್ಥಾನದ ಸಭಾ ಮಂಟಪ ಉದ್ಘಾಟಿಸಿ ಮಾತನಾಡಿ, ಕ್ಷೇತ್ರದ ಪ್ರತಿಯೊಂದು ಗ್ರಾಮವೂ ಮೂಲಭೂತ ಸೌಕರ್ಯಗಳೊಂದಿಗೆ ಅಭಿವೃದ್ಧಿ ಹೊಂದಬೇಕು. ಸಭಾ ಮಂಟಪಕ್ಕೆ ಇನ್ನು ಬೇಕಾಗುವ ಮೂಲಭೂತ ಸೌಕರ್ಯ ಸೌಲಬ್ಯಗಳನ್ನು ಸಿಗ್ರದಲ್ಲಿ ಕಲ್ಪಿಸಲಾಗುವುದು ಎಂದು ಹೇಳಿದರು. 

ಯರಗಟ್ಟಿ ಎಪಿಎಂಸಿ ಅಧ್ಯಕ್ಷ ನೀಲಕಂಠ ಶಿದಬಸನ್ನವರ ಮಾತನಾಡಿ, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಾಸಕರ ಕೊಡುಗೆ ಅನನ್ಯ ಎಂದು ಹೇಳಿದರು.

Advertisement

ಘೋಡಗೇರಿ ಶಿವಾನಂದ ಮಠದ ಮಲ್ಲಯ್ಯ ಸ್ವಾಮೀಜಿ, ಯಲ್ಲಾಲಿಂಗ ಮಠದ ಚಿದಾನಂದ ಸ್ವಾಮೀಜಿ, ಮುರಗಯ್ಯಸ್ವಾಮಿ ಹಿರೇಮಠ, ಜಿಪಂ ಎಇಇ ಎಚ್.ಎ.ಕದ್ರಾಪೂರ, ಬೆಮುಲ್ ನಿರ್ದೇಶಕ ಶಂಕರ ಇಟ್ನಾಳ, ಮುಖಂಡ ಪ್ರಕಾಶ ವಾಲಿ, ಸವದತ್ತಿ ಎಪಿಎಂಸಿ ಅಧ್ಯಕ್ಷ ಚಂದ್ರು ಜಂಬ್ರಿ, ದೇವಸ್ಥಾನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸುರೇಶ ಮುರಗೋಡ, ಆರ್.ಕೆ.ಪಟಾತ, ಡಾ.ಎ.ಎಂ.ಶಂಕರಲಿಂಗಪ್ಪ, ಎಂ.ಬಿ.ಪೂಜೇರ, ಸಿದ್ದಪ್ಪ ಮಾಳಗಿ, ದುಂಡಪ್ಪ ಕೊಡೆಳ್ಳಿ, ಪ್ರಕಾಶ ಮುರಗೋಡ, ಅಶೋಕ ಗಡಮ್ಮನ್ನವರ, ಭೀಮಶಿ ಕಡಬಿ, ಮಹಾದೇವ ದಾಸಪ್ಪನ್ನವರ, ಪ್ರಕಾಶ ಲಿಂಗರಡ್ಡಿ, ಅರ್ಜುನ ದಳವಾಯಿ, ಬಸವರಾಜ ಹಾರುಗೊಪ್ಪ, ರಮೇಶ ದುಂಡಪ್ಪನವರ, ಸುಬಾಷ ಕಲ್ಲನ್ನವರ, ಬಸವರಾಜ ಕತ್ತಿ, ಸಿದ್ಧಾರೂಡ ಪುಜೇರ ಸೇರಿದಂತೆ ಮುಖಂಡರು, ಸಮಾಜದ ಪ್ರಮುಖರು ಹಾಗೂ ಕಾರ್ಯಕರ್ತರು ಇದ್ದರು.
 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*