LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕನ್ನಡದ ಹಿರಿಯ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ

ಬೆಂಗಳೂರು: ಕನ್ನಡದ ರಂಗಭೂಮಿ ಹಾಗೂ ಚಿತ್ರರಂಗಕ್ಕೆ ಒಂದು ದೊಡ್ಡ ಆಘಾತ ಎದುರಾಗಿದೆ. ರಾಜ್ಯದ ಹಿರಿಯ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ಅವರು ಇಂದು (ಸೆಪ್ಟೆಂಬರ್ 29) ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಅವರ ಸಾವು ಸಾಕಷ್ಟು ದುಃಖ ತಂದಿದೆ. ಅವರಿಗೆ ತೀವ್ರ ಹೃದಯಾಘಾತ ಉಂಟಾಯಿತು ಎಂದು ತಿಳಿದು ಬಂದಿದೆ.





ಈ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ‘ಖ್ಯಾತ ಕನ್ನಡ ರಂಗಭೂಮಿ ನಟ, ರಾಜ್ಯಾದ್ಯಂತ ಅನೇಕ ನಾಟಕಗಳಲ್ಲಿ ನಟಿಸಿ-ನಿರ್ದೇಶಿಸಿ ಅತ್ಯಂತ ಜನಪ್ರೀಯ ನಾಟಕಕಾರರಾಗಿದ್ದ  ನಮ್ಮ ಹುಬ್ಬಳ್ಳಿಯ ಯಶವಂತ ಸರದೇಶಪಾಂಡೆ ಅವರು ಇಂದು ಬೆಳಿಗ್ಗೆ ನಿಧನರಾದ ವಿಷಯ ತಿಳಿದು ಅತ್ಯಂತ ದುಃಖವಾಗಿದೆ. ಅವರ ಆಲ್ ದಿ ಬೆಸ್ಟ್ ನಾಟಕ ಅಭೂತಪೂರ್ವ ಯಶಸ್ಸು ಕಂಡಿತು. ಕಿರುತೆರೆ ಮತ್ತು ಚಲನಚಿತ್ರಗಳಲ್ಲಿಯೂ ಇವರು ಪಾತ್ರವಹಿಸುತ್ತಿದ್ದರು’ ಎಂದು ಅವರು ಬರೆದುಕೊಂಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್