LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಯೋಗೇಶ್ವರ್ ಸ್ವಾರ್ಥಕ್ಕಾಗಿ ರಾಜಕೀಯ ಮಾಡುವ ವ್ಯಕ್ತಿ: ಡಿ.ವಿ. ಸದಾನಂದಗೌಡ ಸಿಪಿವೈ ವಿರುದ್ಧ ವಾಗ್ದಾಳಿ

ರಾಮನಗರ: "ಸ್ವಾರ್ಥಕ್ಕಾಗಿ ರಾಜಕೀಯ ಮಾಡುವ ವ್ಯಕ್ತಿ ಯೋಗೇಶ್ವರ್​​. ಸಿ.ಎಂ ಹಾಗೂ ಡಿಸಿಎಂ ನಿನ್ನೆ ಹಿಂದೆ ನಿಲ್ಲಿಸಿದ್ದರು. ಇದು ಮುಂದಿನ ದಿನಗಳ ಸೂಚನೆ ಏನೇ ಆದರೂ ಹಿಂದಿನ‌ ಬೆಂಚಿನಲ್ಲೇ ನಿಮಗೆ ಸೀಟು ಎಂಬ‌ ಸಂದೇಶ ರವಾನಿಸಿದ್ದಾರೆ" ಎಂದು ಮಾಜಿ ಸಿಎಂ ಡಿ.ವಿ. ಸದಾನಂದಗೌಡ ಸಿಪಿವೈ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಇಂದು ಎನ್​ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ‌ ಸಲ್ಲಿಕೆ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಪತ್ರಿಕಾಗೋಷ್ಠಿ ನಡೆಸಿದರು.


ಈ ವೇಳೆ ಮಾತನಾಡಿದ ಡಿ.ವಿ. ಸದಾನಂದಗೌಡರು, "ಯೋಗೇಶ್ವರ್​ ಆಧುನಿಕ ಭಗೀರಥ ಅಲ್ಲವೇ ಅಲ್ಲ. ಅದು ಬಿಜೆಪಿಯಿಂದ ಆಗಿರುವ ಕೆಲಸವಾಗಿದೆ‌. ನಾನು ಸಿಎಂ‌ ಆಗಿದ್ದಾಗ ಆರು ಕೆರೆಗಳನ್ನು ಅಭಿವೃದ್ಧಿಪಡಿಸಿ ನೀರು ತುಂಬಿಸಿರುವುದು. ಯೋಗೇಶ್ವರ್​ಗೆ ನಾಚಿಗೆ ಆಗಬೇಕು. ಕಾಂಗ್ರೆಸ್ ಹಗರಣದ ಸರ್ಕಾರ, ಈಗ ಯೋಗೇಶ್ವರ್​ ಕೂಡ ಸೇರಿಕೊಂಡಿದ್ದಾರೆ. ನಿಖಿಲ್​ ಕುಮಾರಸ್ವಾಮಿ ಯಾವುದೇ ಸಂಶಯ ಇಲ್ಲದೆ ಗೆದ್ದೇ ಗೆಲ್ಲುತ್ತಾರೆ. ಗೂಂಡಾ ರಾಜಕಾರಣಕ್ಕೆ ಯೋಗೇಶ್ವರ್ ಕೂಡ ಸೇರಿಕೊಳ್ಳುತ್ತಾರೆ" ಎಂದು ವಾಗ್ದಾಳಿ ನಡೆಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ